ನಿಮ್ಮ @INCKarnataka ಪಕ್ಷದ ಸರ್ಕಾರವಿದ್ದಾಗ ಮಾಡಿದ ಘನ ಕಾರ್ಯಗಳನ್ನು ಒಮ್ಮೆ ಕೇಳಿ ತಿಳಿದುಕೊಳ್ಳಿ.
☑️ವೀರಶೈವ, ಲಿಂಗಾಯತ ಎಂದು ಧರ್ಮಾಗ್ನಿ ಹಚ್ಚಿದರು. ☑️ದಲಿತರು ಮೇಲ್ವರ್ಗದವರು ಎಂಬ ಕಂದಕ ಸೃಷ್ಟಿಸಿದರು. ☑️ಸಮುದಾಯ ಆಧಾರಿತ ಭಾಗ್ಯ ಕರುಣಿಸಿದರು. ☑️ಹಿಂದೂಗಳಿಗೆ ಹತ್ಯಾಭಾಗ್ಯ ನೀಡಿದರು. pic.twitter.com/dYtPPzH3N8