'@BJP4Karnataka ಆಡಳಿತ ತುಘಲಕ್ ದರ್ಬಾರ್ ಇದ್ದಂಗೆ!
— Karnataka Congress (@INCKarnataka) April 2, 2021
ಇಲ್ಲಿ ಆರೋಪಿಗೆ ಸರ್ಕಾರದ ಶ್ರೀರಕ್ಷೆ, ಸಂತ್ರಸ್ತೆಗೆ ವಿಚಾರಣೆಯ ಶಿಕ್ಷೆ!
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತೆ
ಮಂತ್ರಿ ಮನೆಗೆ ಕರೆಸಿ ಲಸಿಕೆ ಹಾಕಿಸಿಕೊಂಡರೆ, ಆರೋಗ್ಯಾಧಿಕಾರಿಗೆ ಅಮಾನತು ಶಿಕ್ಷೆ!
ಅಮಾನತಾಗಬೇಕಿದ್ದಿದ್ದು ಸಚಿವ @bcpatilkourava ಅಲ್ಲವೇ @BSYBJP ಅವರೇ? pic.twitter.com/qQhIGqYYHQ
ಕಾಮಿಡಿ ಕಿಲಾಡಿ @nalinkateel
— Karnataka Congress (@INCKarnataka) April 2, 2021
ಬೇರೊಬ್ಬರ ಕೀಲಿಗೊಂಬೆ ಅಧ್ಯಕ್ಷರಾಗಿ ಪಕ್ಷದ ಆಂತರಿಕ ಕಲಹವನ್ನು ನಿಭಾಯಿಸಲು ಅಗದ್ದಕ್ಕೆ ತಮಗೆ ಬೆನ್ನೆಲುಬಿಲ್ಲ ಎನ್ನುವುದು!
ನಿಮ್ಮ ಮನೆಯಲ್ಲಿ ಬೆಂಕಿ ಬಿದ್ದಿದ್ದರೆ ಕಾಂಗ್ರೆಸ್ ಕಡೆ ಬೆಟ್ಟು ತೋರಿಸಿ ಬಚಾವಾಗುವ ನಿಮ್ಮ ಈ ಹೇಡಿತನದಿಂದ ಪಕ್ಷವೊಂದರ ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್ ಎಂದು ನಿರೂಪಿಸಿದ್ದೀರಿ.
ಮಾನ ಮುಚ್ಚಿಕೊಳ್ಳಲು ಕಾಂಗ್ರೆಸ್ ಕಡೆ ಕೈತೋರಿಸುವ ಡಾಲರ್ @nalinkateel ಅವರೇ.
— Karnataka Congress (@INCKarnataka) April 2, 2021
ಯತ್ನಾಳ್ ಅವರನ್ನು ನಿಭಾಯಿಸಲಾಗಲಿಲ್ಲ.
ರೇಣುಕಾಚಾರ್ಯರನ್ನು ನಿಯಂತ್ರಿಸಲಿಲ್ಲ
ಈಶ್ವರಪ್ಪರನ್ನು ಕಂಟ್ರೋಲ್ ಮಾಡಲಿಲ್ಲ.
ಶಾಸಕರ, ಸಚಿವರ ಜಗಳ ನಿಲ್ಲಿಸಲಿಲ್ಲ.
ನಿಮ್ಮದೇ ಪಕ್ಷದವರಲ್ಲಿ ತಾವು ನಾಲಾಯಕ್ ಎನಿಸಿಕೊಂಡು ಮತ್ತೊಬ್ಬರ ಬಗ್ಗೆ ಮಾತಾಡುವುದು ಹಾಸ್ಯಾಸ್ಪದ
ರಮೇಶ್ ಜಾರಕಿಹೊಳಿಗೆ ಜ್ವರವಂತೆ!
— Karnataka Congress (@INCKarnataka) April 2, 2021
ಪಾಪ ಹೇಗಿದ್ದಾರೋ ಎಲ್ಲಿದ್ದಾರೋ.
ಪೊಲೀಸರೇ ಕೊಂಚ ವಿಚಾರಿಸಿಕೊಂಡು ಬನ್ನಿ!#RapistRameshYellidiyappa pic.twitter.com/kwlvRJwWst
ದೂರು ನೀಡಿದ ಸಂತ್ರಸ್ತೆಯನ್ನು ಮೂರು ದಿನಗಳಿಂದ ನಿರಂತರವಾಗಿ ವಿಚಾರಣೆ ನಡೆಸಲಾಗುತ್ತಿದೆ.
— Karnataka Congress (@INCKarnataka) April 2, 2021
ಆರೋಪಿ ರಮೇಶ್ ಜಾರಕಿಹೊಳಿಯನ್ನು ಬಂಧಿಸದೇ ತಲೆ ಮರೆಸಿಕೊಳ್ಳಲು ಸಹಕರಿಸಲಾಗುತ್ತಿದೆ.
ಇತ್ತ ಯುವತಿಯನ್ನು ವಿಚಾರಣೆ ನಡೆಸುತ್ತಿದ್ದರೆ, ಅತ್ತ ಆರೋಪಿ ನಾಪತ್ತೆಯಾಗಿದ್ದಾರೆ#RapistRameshYellidiyappa
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.