ಪ್ರಕರಣ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಂತ್ರಸ್ತೆಗೆ ನಲಪಾಡ್ ಸ್ನೇಹಿತರು ಕಾರಿನ ವ್ಯವಸ್ಥೆ ಮಾಡುತ್ತಾರೆ. ಸಂತ್ರಸ್ಥೆಯ ಕಾರನ್ನು ನಲಪಾಡ್ ಸ್ನೇಹಿತರು ಹಿಂಬಾಲಿಸುತ್ತಾರೆ. ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ದಿನದಿಂದ ದಿನಕ್ಕೆ ನಿಜವಾಗುತ್ತಿದೆ’ ಎಂದು ಆರೋಪಿಸಿದೆ.