ಚನ್ನಪಟ್ಟಣದಲ್ಲಿ ಬುಧವಾರ ಪತ್ರಕರ್ತರ ಜೊತೆಯಲ್ಲಿ ಮಾತನಾಡಿದ ಅವರು, ‘ಯಾವುದೇ ಆರೋಪ ಮಾಡಿದರೆ ಅದಕ್ಕೆ ಸೂಕ್ತ ದಾಖಲೆ ಇರಬೇಕು. ಆದರೆ ಈ ವಿಚಾರದಲ್ಲಿ ಸರಿಯಾದ ದಾಖಲೆ ತೋರಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೆಲಸ ಮಾಡಿದ್ದು ನಾನು. ಆದರೆ ಹೆಸರು ಮಾಡಿದ್ದು ಮಾತ್ರ ಕಾಂಗ್ರೆಸ್’ಎಂದರು.