‘ಕನ್ನಡವನ್ನು ಶತ್ರುಪಕ್ಷದಂತೆ ಕಾಣುವ 40 ಪರ್ಸೆಂಟ್ ಬಿಜೆಪಿ ಸರ್ಕಾರ ಪಿತೃಪಕ್ಷದ ನೆಪ ಹೇಳುತ್ತಿದೆ. ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆಗಳೇ ಇಲ್ಲ. ಹಣ ಬಿಡುಗಡೆಯೂ ಆಗಿಲ್ಲ. ಬೊಮ್ಮಾಯಿ ಅವರೇ, ಇದರಲ್ಲೂ 40 ಪರ್ಸೆಂಟ್ ಕಮಿಷನ್ ಚೌಕಾಸಿ ನಡೆಯುತ್ತಿದೆಯೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.