ಬಿಜೆಪಿ ಆಡಳಿತದಲ್ಲಿ ಕಾನೂನು ಬದಲಾಗಿದೆ.
— Karnataka Congress (@INCKarnataka) March 30, 2021
ಇಲ್ಲಿ ಸಂತ್ರಸ್ತೆಯನ್ನು ಪೊಲೀಸ್ ವಶಕ್ಕೆ ಪಡೆಯಬಹುದು, ಆರೋಪಿ ಸ್ವಇಚ್ಛೆಯಂತೆ ತಿರುಗಾಡಿಕೊಂಡಿರಬಹುದು!!#ArrestRapistRamesh
ಸಂತ್ರಸ್ತೆ ಬಂದು ನ್ಯಾಯಾಧೀಶರೆದುರು ಹೇಳಿಕೆಯನ್ನೂ ಕೊಟ್ಟಾಯಿತು.
— Karnataka Congress (@INCKarnataka) March 30, 2021
ಇಷ್ಟಾದರೂ ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಬೀದಿ ಗೂಳಿಯಂತೆ ತಿರುಗಿಕೊಂಡಿದ್ದಾರೆ,
ಇನ್ನೂ ಕೂಡ ಆರೋಪಿಯ ಬಂಧನವಾಗಲಿಲ್ಲ ಏಕೆ #BuildupBommai ಅವರೇ?#ArrestRapistRamesh
ಸಂತ್ರಸ್ತೆ ನನಗೆ ಜೀವ ಬೆದರಿಕೆ ಇದೆ ಎಂದಿದ್ದಾಳೆ.
— Karnataka Congress (@INCKarnataka) March 30, 2021
ಸಂತ್ರಸ್ತೆ ಪರ ವಕೀಲರು ನಮಗೂ ಬೆದರಿಕೆ ಇದೆ ಎಂದಿದ್ದಾರೆ.
ಆರೋಪಿ ಪ್ರಭಾವಿಯಾದ ಕಾರಣ ಪ್ರಕರಣದಲ್ಲಿ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ.
ದಿನೇಶ್ ಕಲ್ಲಹಳ್ಳಿ ಕೊಟ್ಟ ದೂರನ್ನು ವಾಪಸ್ ಪಡೆದ ಘಟನೆ ಇದೆಲ್ಲದಕ್ಕೂ ಪುಷ್ಠಿ ಕೊಡುತ್ತದೆ.
ಆದರೂ ಆರೋಪಿ ಬಂಧನವಿಲ್ಲ ಏಕೆ @BSBommai ಅವರೇ?
ಸಂತ್ರಸ್ತೆ ನಿರ್ಭಿತಿಯಿಂದ, ಯಾವುದೇ ಪ್ರಭಾವಕ್ಕೂ ಒಳಗಾಗದೆ, ಯಾವುದೇ ಅಂಜಿಕೆಯಿಲ್ಲದೆ, ಒತ್ತಡವಿಲ್ಲದೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾಳೆ ಎಂದು ಆಕೆಯ ವಕೀಲರು ತಿಳಿಸಿದ್ದಾರೆ.
— Karnataka Congress (@INCKarnataka) March 30, 2021
ಸಂತ್ರಸ್ತೆ ಕೋರ್ಟಿಗೆ ಬಂದು ಹೇಳಿಕೆ ನೀಡಿದ ಮೇಲೂ ಅತ್ಯಾಚಾರ ಆರೋಪಿಯ ಬಂಧನವಾಗಲಿಲ್ಲವೆಂದರೆ ಏನರ್ಥ @BSBommai ಅವರೇ?#ArrestRapistRamesh
◆ಯುವತಿ ವಿಡಿಯೋ ಹೇಳಿಕೆ ನೀಡಿದಾಗಲೂ ಕೇಸ್ ಹಾಕಲಿಲ್ಲ
— Karnataka Congress (@INCKarnataka) March 30, 2021
◆ಸಂತ್ರಸ್ತೆ ದೂರು ಸಲ್ಲಿಸಿ, FIR ದಾಖಲಾದರೂ ಬಂಧಿಸಲಿಲ್ಲ
◆ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡಿದರೂ ಬಂಧನವಿಲ್ಲ@BSBommai ಅವರೇ ಇಷ್ಟಾದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದಂತೆ ಯಾವ ಶಕ್ತಿ ತಡೆಯುತ್ತಿದೆ?
ಜನತೆಗೆ ಕಾನೂನಿನ ಮೇಲಿದ್ದ ನಂಬಿಕೆಯನ್ನೇಕೆ ನಾಶಗೊಳಿಸುತ್ತಿದ್ದೀರಿ?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.