ಬೆಂಗಳೂರು ನಗರದಲ್ಲಂತೂ ಪರಿಸ್ಥಿತಿ ಕೈ ಮೀರಿ ಹೋಗಿದೆ ರೋಗಿಗಳು ಬೆಡ್ ಇಲ್ಲದೇ ಸಾಯುತ್ತಿದ್ದಾರೆ. ಆ್ಯಕ್ಸಿಜನ್ ಇಲ್ಲದೇ, ವೆಂಟಿಲೇಟರ್ ಇಲ್ಲದೇ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟಾದರೂ ಸರ್ಕಾರ ಏನೂ ಆಗೇ ಇಲ್ಲ, ಆ್ಯಕ್ಸಿಜನ್ ಕೊರತೆ ಇಲ್ಲ ಎಂದು ಭಂಡತನದ ಮಾತುಗಳನ್ನಾಡುತ್ತಿದೆ. 4/4
ರಾಜ್ಯದಲ್ಲಿ ಕೊರೊನಾದಿಂದ ಸಂಭವಿಸುತ್ತಿರುವ ಪ್ರತೀ ಸಾವೂ ಕೂಡ ಸರ್ಕಾರಿ ಪ್ರಾಯೋಜಿತ ಕೊಲೆ. ಆಸ್ಪತ್ರೆಗಳಲ್ಲಿ ರೆಮ್ ಡೆಸಿವರ್ ಇಲ್ಲ, ಬೆಡ್ ಇಲ್ಲ, ಆ್ಯಕ್ಸಿಜನ್ ಇಲ್ಲ, ವೆಂಟಿಲೇಟರ್ ಇಲ್ಲ, ವ್ಯಾಕ್ಸಿನ್ ಕೊರತೆಯ ಸ್ಥಿತಿ ನಿರ್ಮಾಣವಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನೂ ನೀಡಲಾಗದ ಈ ಸರ್ಕಾರ ಯಾವ ಪುರುಷಾರ್ಥಕ್ಕೆ ಬೇಕು..? 1/4