ಚನ್ನರಾಯಪಟ್ಟಣ ತಾಲ್ಲೂಕಿನ ಕಲ್ಲೆಸೋಮನಹಳ್ಳಿ ಬಳಿ ಮರ ಬಿದ್ದು, ರಂಗಶೆಟ್ಟಿ (40) ಮೃತಪಟ್ಟಿದ್ದರೆ, ವಿಜಯಪುರ ಜಿಲ್ಲೆ ಕೊಲ್ಹಾರದ ಬಳಿ ಹಳ್ಳದ ಹರಿವಿನಲ್ಲಿ ಸಿಲುಕಿಕೊಂಡಿದ್ದ ಎಮ್ಮೆಗಳನ್ನು ರಕ್ಷಿಸಲು ಹೋಗಿದ್ದ ರೈತ ನಂದಪ್ಪ ಸಂಗಪ್ಪ ಸೊನ್ನದ (65) ಶನಿವಾರ ಸಂಜೆ ಸಾವಿಗೀಡಾಗಿದ್ದು, ಭಾನುವಾರ ಶವ ಪತ್ತೆಯಾಗಿದೆ.