ಇತ್ತೀಚೆಗೆ ನಿಧನರಾದ ಸಚಿವ ಉಮೇಶ ಕತ್ತಿ, ಬ್ರಿಟನ್ ರಾಣಿ ಎಲಿಜಬೆತ್, ಮಾಜಿ ಸಚಿವರಾದ ಎಂ.ರಘುಪತಿ, ಪ್ರಭಾಕರ ರಾಣೆ, ಸಿ.ಯಾದವರಾವ್, ಮಾಜಿ ಶಾಸಕರಾದ ಕೆ. ಕೆಂಪೇಗೌಡ, ಜಿ.ವಿ.ಶ್ರೀರಾಮರೆಡ್ಡಿ, ಸಿ.ಎಂ.ದೇಸಾಯಿ, ಎ.ಜಿ.ಕೊಡ್ಗಿ, ಈಶಣ್ಣ ಗುಳಗಣ್ಣನವರ, ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರಿಗೆಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, ಕಲಾಪವನ್ನು ಮುಂದೂಡಲಾಯಿತು.