‘ಬಿಜೆಪಿ ಪ್ರಣಾಳಿಕೆಯ ಭರವಸೆಗಳು ಆಕರ್ಷಕ, ಮನಮೋಹಕ. ಆಡಳಿತ ಮಾತ್ರ ಜನತೆಗೆ ಯಾತನಾದಾಯಕ, ಭ್ರಷ್ಟಾಚಾರವೇ ಕಾಯಕ! ಬೆಂಗಳೂರನ್ನು ವಿಶ್ವದರ್ಜೆಯ ನಗರ ಮಾಡುವೆವು ಎಂದ ಬಿಜೆಪಿ ಈಗ ರಸ್ತೆಗುಂಡಿಗಳ ನಗರ, ಮುಳುಗುವ ನಗರವನ್ನಾಗಿ ಮಾಡಿದೆ. ಐಟಿ ಕಂಪೆನಿಗಳು ಗುಳೆ ಹೊರಟರೂ ಕೊಟ್ಟ ಭರವಸೆ ಬಿಜೆಪಿಗರಿಗೆ ನೆನಪಾಗಲಿಲ್ಲವೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.