ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದ ಅಭ್ಯರ್ಥಿಗಳಿಗಷ್ಟೇ ಮತ ಚಲಾಯಿಸುವಂತೆ ತನ್ನ ಶಾಸಕರಿಗೆ ಕಾಂಗ್ರೆಸ್ ಸೂಚನೆ

Last Updated 10 ಜೂನ್ 2022, 7:06 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಗಳಿಗಷ್ಟೇ ಮತ ಚಲಾಯಿಸುವಂತೆ ಕಾಂಗ್ರೆಸ್ ತನ್ನ ಶಾಸಕರಿಗೆ ಸೂಚನೆ ನೀಡಿದೆ.

ಪ್ರಥಮ ಪ್ರಾಶಸ್ತ್ಯದ ಮತವನ್ನು ಜೈರಾಂ ರಮೇಶ್ ಅವರಿಗೆ ನೀಡಿದವರು ಎರಡನೇ ಪ್ರಾಶಸ್ತ್ಯದ ಮತವನ್ನು ಮನ್ಸೂರ್ ಅಲಿ ಖಾನ್ ಅವರಿಗೆ ನೀಡಬೇಕು. ಮನ್ಸೂರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂಬ ಸೂಚನೆಯನ್ನು ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT