ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಗಳಿಗಷ್ಟೇ ಮತ ಚಲಾಯಿಸುವಂತೆ ಕಾಂಗ್ರೆಸ್ ತನ್ನ ಶಾಸಕರಿಗೆ ಸೂಚನೆ ನೀಡಿದೆ.
ಪ್ರಥಮ ಪ್ರಾಶಸ್ತ್ಯದ ಮತವನ್ನು ಜೈರಾಂ ರಮೇಶ್ ಅವರಿಗೆ ನೀಡಿದವರು ಎರಡನೇ ಪ್ರಾಶಸ್ತ್ಯದ ಮತವನ್ನು ಮನ್ಸೂರ್ ಅಲಿ ಖಾನ್ ಅವರಿಗೆ ನೀಡಬೇಕು. ಮನ್ಸೂರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂಬ ಸೂಚನೆಯನ್ನು ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ.