ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್‌ಗೆ 'ಕರ್ನಾಟಕ ರತ್ನ' : ಪ್ರಮುಖರ ಜೊತೆ ಚರ್ಚಿಸಿ ತೀರ್ಮಾನ– ಬೊಮ್ಮಾಯಿ

Last Updated 1 ನವೆಂಬರ್ 2021, 6:21 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಗೌರವ ನೀಡಬೇಕೆಂಬ ಬೇಡಿಕೆ ಕುರಿತು ಪ್ರಮುಖರ ಜತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪುನೀತ್ ಅವರಿಗೆ ಕರ್ನಾಟಕ ರತ್ನ ಗೌರವ ನೀಡಬೇಕೆಂದು ಅಭಿಮಾನಿಗಳಿಂದ ಒತ್ತಾಯ ಹೆಚ್ಚುತ್ತಿರುವ ಕುರಿತು ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, 'ಈ ಬೇಡಿಕೆ ಕುರಿತು ತಕ್ಷಣದಲ್ಲೇ ಏನನ್ನೂ ಹೇಳಲಾಗದು. ಪ್ರಮುಖರ ಜತೆ ಚರ್ಚಿಸುತ್ತೇನೆ' ಎಂದರು.

ಸಿಂದಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT