<p><strong>ಛಬ್ಬಿ (ಹುಬ್ಬಳ್ಳಿ):</strong> ಕಂದಾಯ ಸಚಿವ ಆರ್. ಅಶೋಕ ಅವರ ಗ್ರಾಮ ವಾಸ್ತವ್ಯ ಹಾಗೂ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ನಿಮಿತ್ತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ರಂಗಾಯಣದಿಂದ ಪ್ರಸ್ತುತ ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಛಬ್ಬಿ ಗ್ರಾಮ ವಾಸ್ತವ್ಯಕ್ಕೆ ಮೆರುಗು ತಂದವು.</p>.<p>ಹರ್ಲಾಪೂರದ ಸಿ.ವೈ.ಸಿ.ಡಿ ತಂಡವು ಮಾನವೀಯ ಮೌಲ್ಯಗಳನ್ನು ಸಾರುವ ಜಾನಪದ ಮತ್ತು ಜಾಗೃತಗೀತೆಗಳನ್ನು ಪ್ರಸ್ತುತ ಪಡಿಸಿತು.</p>.<p><strong>ಓದಿ:</strong><a href="https://www.prajavani.net/karnataka-news/karnataka-minister-basavaraj-bommai-statement-on-r-ashoka-field-visit-815062.html" itemprop="url">ಮಧ್ಯರಾತ್ರಿ ಬಂದು, ಎದ್ದು ಹೋಗಿದ್ದು ಗ್ರಾಮ ವಾಸ್ತವ್ಯವೇ: ಬೊಮ್ಮಾಯಿ ಪ್ರಶ್ನೆ</a></p>.<p>ಜನಪದ ನೃತ್ಯ, ಚಿಕ್ಕ ಮಕ್ಕಳ ನೃತ್ಯ ಹಾಗೂ ಗ್ರಾಮದ ಮಹಿಳೆಯರು ಭಜನೆ ಗೀತೆ ಹಾಡಿದರು. ಸಿರಿ ಅವರಿಂದ ಭರತನಾಟ್ಯ ಹಾಗೂ ಸೋಬಾನ ಗೀತೆಗಳು ಕಾರ್ಯಕ್ರಮಕ್ಕೆ ಹುರುಪು ತಂದವು.</p>.<p>ಗ್ರಾಮದ ಕಲಾತಂಡ ಸಂಗ್ಯಾ ಬಾಳ್ಯ ನಾಟಕ ಪ್ರಸ್ತುತ ಪಡಿಸಿತು. ಜಾನಪದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜನಪದ ನೃತ್ಯ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯಿಂದ ಜಾಗೃತಿ ಬೀದಿ ನಾಟಕ ನಡೆಯಿತು.</p>.<p><strong>ನೋಡಿ:</strong><a href="https://www.prajavani.net/photo/karnataka-news/revenue-minister-r-ashoka-field-visit-near-hubli-815079.html" itemprop="url">ಛಬ್ಬಿ ಗ್ರಾಮದಲ್ಲಿ ಆರ್. ಅಶೋಕ ಗ್ರಾಮ ವಾಸ್ತವ್ಯ: ಸಾಂಸ್ಕೃತಿಕ ಕಾರ್ಯಕ್ರಮ ಚಿತ್ರಗಳು...</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛಬ್ಬಿ (ಹುಬ್ಬಳ್ಳಿ):</strong> ಕಂದಾಯ ಸಚಿವ ಆರ್. ಅಶೋಕ ಅವರ ಗ್ರಾಮ ವಾಸ್ತವ್ಯ ಹಾಗೂ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ನಿಮಿತ್ತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ರಂಗಾಯಣದಿಂದ ಪ್ರಸ್ತುತ ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಛಬ್ಬಿ ಗ್ರಾಮ ವಾಸ್ತವ್ಯಕ್ಕೆ ಮೆರುಗು ತಂದವು.</p>.<p>ಹರ್ಲಾಪೂರದ ಸಿ.ವೈ.ಸಿ.ಡಿ ತಂಡವು ಮಾನವೀಯ ಮೌಲ್ಯಗಳನ್ನು ಸಾರುವ ಜಾನಪದ ಮತ್ತು ಜಾಗೃತಗೀತೆಗಳನ್ನು ಪ್ರಸ್ತುತ ಪಡಿಸಿತು.</p>.<p><strong>ಓದಿ:</strong><a href="https://www.prajavani.net/karnataka-news/karnataka-minister-basavaraj-bommai-statement-on-r-ashoka-field-visit-815062.html" itemprop="url">ಮಧ್ಯರಾತ್ರಿ ಬಂದು, ಎದ್ದು ಹೋಗಿದ್ದು ಗ್ರಾಮ ವಾಸ್ತವ್ಯವೇ: ಬೊಮ್ಮಾಯಿ ಪ್ರಶ್ನೆ</a></p>.<p>ಜನಪದ ನೃತ್ಯ, ಚಿಕ್ಕ ಮಕ್ಕಳ ನೃತ್ಯ ಹಾಗೂ ಗ್ರಾಮದ ಮಹಿಳೆಯರು ಭಜನೆ ಗೀತೆ ಹಾಡಿದರು. ಸಿರಿ ಅವರಿಂದ ಭರತನಾಟ್ಯ ಹಾಗೂ ಸೋಬಾನ ಗೀತೆಗಳು ಕಾರ್ಯಕ್ರಮಕ್ಕೆ ಹುರುಪು ತಂದವು.</p>.<p>ಗ್ರಾಮದ ಕಲಾತಂಡ ಸಂಗ್ಯಾ ಬಾಳ್ಯ ನಾಟಕ ಪ್ರಸ್ತುತ ಪಡಿಸಿತು. ಜಾನಪದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜನಪದ ನೃತ್ಯ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯಿಂದ ಜಾಗೃತಿ ಬೀದಿ ನಾಟಕ ನಡೆಯಿತು.</p>.<p><strong>ನೋಡಿ:</strong><a href="https://www.prajavani.net/photo/karnataka-news/revenue-minister-r-ashoka-field-visit-near-hubli-815079.html" itemprop="url">ಛಬ್ಬಿ ಗ್ರಾಮದಲ್ಲಿ ಆರ್. ಅಶೋಕ ಗ್ರಾಮ ವಾಸ್ತವ್ಯ: ಸಾಂಸ್ಕೃತಿಕ ಕಾರ್ಯಕ್ರಮ ಚಿತ್ರಗಳು...</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>