ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, 'ನಾವು ಈ ಬಗ್ಗೆ ಬಹಳ ಗಂಭೀರವಾಗಿ ಯೋಚಿಸಬೇಕು. ಕರ್ನಾಟಕದ ಜನಸಂಖ್ಯೆ 7 ಕೋಟಿ ದಾಟಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಸರ್ಕಾರ ಯಾವ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆಯೀ ಆ ಬಗ್ಗೆ ಕರ್ನಾಟಕ ಕೂಡ ಅಧ್ಯಯನ ನಡೆಸಿ ಚರ್ಚಿಸಲಿ’ ಎಂದು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.