‘ಯಾವುದೇ ವಿದ್ಯಾರ್ಥಿ ಹಾಲ್ ಟಿಕೆಟ್ ಸಿಗದೆ, ಮಾನಸಿಕ ತೊಂದರೆ ಮತ್ತು ಆತಂಕಕ್ಕೆ ಒಳಗಾಗದಂತೆ ಹಾಗೂ ಪರೀಕ್ಷೆಯಿಂದ ವಂಚಿತರಾಗದಂತೆ ಆದ್ಯತೆಯ ಮೇರೆಗೆ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಶಾಲೆಗಳ ಮುಖ್ಯಸ್ಥರುಕ್ರಮ ತೆಗೆದುಕೊಳ್ಳಬೇಕು’ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.