<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೋವಿಡ್ ಮೃತರ ಸಂಖ್ಯೆ ಅಲ್ಪ ಏರಿದ್ದು, ಸೋಮವಾರ 340 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ದರ ಶೇ 2.84 ಹಾಗೂ ಮೃತಪಟ್ಟವರ ಒಟ್ಟು ಸಂಖ್ಯೆ 31,920ಕ್ಕೆ ಮುಟ್ಟಿದೆ.</p>.<p>ಹಿಂದಿನ 24 ಗಂಟೆಗಳಲ್ಲಿ 11,958 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಕೋವಿಡ್ ರೋಗಿಗಳ ಒಟ್ಟು ಸಂಖ್ಯೆ 27.07 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕು ದೃಢ ಪ್ರಮಾಣ ಶೇ 9.08ಕ್ಕೆ ಇಳಿದಿದೆ.</p>.<p>ಸೋಮವಾರ 27,299 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಹೀಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.38 ಲಕ್ಷಕ್ಕೆ ತಗ್ಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 24.36 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಮತ್ತೆ ಕಡಿಮೆಯಾಗಿದೆ. ಒಂದು ದಿನದಲ್ಲಿ 1.31ಲಕ್ಷ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ.</p>.<p>ಯಾದಗಿರಿ ಬಿಟ್ಟು ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 199 ರಷ್ಟಿದೆ . ಬೆಳಗಾವಿ (15), ಹಾಸನ ಮತ್ತು ಹಾವೇರಿ (ತಲಾ 10), ಮೈಸೂರು (17), ಬಳ್ಳಾರಿ (9), ಧಾರವಾಡ (8) ಹಾಗೂ ಶಿವಮೊಗ್ಗದಲ್ಲೂ (9) ಹೆಚ್ಚು ಜನ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೋವಿಡ್ ಮೃತರ ಸಂಖ್ಯೆ ಅಲ್ಪ ಏರಿದ್ದು, ಸೋಮವಾರ 340 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ದರ ಶೇ 2.84 ಹಾಗೂ ಮೃತಪಟ್ಟವರ ಒಟ್ಟು ಸಂಖ್ಯೆ 31,920ಕ್ಕೆ ಮುಟ್ಟಿದೆ.</p>.<p>ಹಿಂದಿನ 24 ಗಂಟೆಗಳಲ್ಲಿ 11,958 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಕೋವಿಡ್ ರೋಗಿಗಳ ಒಟ್ಟು ಸಂಖ್ಯೆ 27.07 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕು ದೃಢ ಪ್ರಮಾಣ ಶೇ 9.08ಕ್ಕೆ ಇಳಿದಿದೆ.</p>.<p>ಸೋಮವಾರ 27,299 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಹೀಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.38 ಲಕ್ಷಕ್ಕೆ ತಗ್ಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 24.36 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಮತ್ತೆ ಕಡಿಮೆಯಾಗಿದೆ. ಒಂದು ದಿನದಲ್ಲಿ 1.31ಲಕ್ಷ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ.</p>.<p>ಯಾದಗಿರಿ ಬಿಟ್ಟು ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 199 ರಷ್ಟಿದೆ . ಬೆಳಗಾವಿ (15), ಹಾಸನ ಮತ್ತು ಹಾವೇರಿ (ತಲಾ 10), ಮೈಸೂರು (17), ಬಳ್ಳಾರಿ (9), ಧಾರವಾಡ (8) ಹಾಗೂ ಶಿವಮೊಗ್ಗದಲ್ಲೂ (9) ಹೆಚ್ಚು ಜನ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>