‘ನಾಟಕ ಮತ್ತು ನೃತ್ಯದ ಮೂಲಕಶಿಕ್ಷಣದ ಗುಣಮಟ್ಟ ಸುಧಾರಿಸುವ, ಧಾರ್ಮಿಕ ಕಟ್ಟುಪಾಡು
ಗಳು, ಮೂಢನಂಬಿಕೆ, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸಮಾಜ ಸುಧಾರಕರ ಬಗ್ಗೆ ನಾಟಕ ಮತ್ತು ನೃತ್ಯದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ,ಇಲಾಖೆಯಲ್ಲಿ ಅಲ್ಪ ಸಂಖ್ಯಾತರಾಗಿರುವ ನಾಟಕ ಮತ್ತು ನೃತ್ಯ ಶಿಕ್ಷಣ ಶಿಕ್ಷಕರ ವೇತನ ತಾರತಮ್ಯ, ವರ್ಗಾವಣೆ, ಬಡ್ತಿ, ಕಲಿಕಾ ಸಾಮಗ್ರಿಗಳಿಗೆ ಅನುದಾನದ ಕೊರತೆ, ಹೊಸ ನೇಮಕಾತಿ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವುದು ಸಂಘದ ಉದ್ದೇಶ’ ಎಂದು ಪ್ರಕಟಣೆ ತಿಳಿಸಿದೆ.