ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯ ಪರಿಷ್ಕರಣೆ | ತಪ್ಪುಗಳನ್ನು ಸರಿಪಡಿಸಿ ಮರುಮುದ್ರಣ ಮಾಡಲು ಸಿದ್ಧ: ಬೊಮ್ಮಾಯಿ

Last Updated 6 ಜೂನ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಪಠ್ಯ ಪರಿಷ್ಕರಣೆ ಸಮಿತಿಯ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಠ್ಯ ಪುಸ್ತಕದಲ್ಲಿ ಹಲವು ಬಾರಿ ಬದಲಾವಣೆಗಳಾಗಿವೆ. ಸಿದ್ದರಾಮಯ್ಯ ಕಾಲದಲ್ಲಿಯೂ ಹೀಗೆ ಆಗಿದೆ. ಆಗ ಅವರು ಪಠ್ಯ ಪುಸ್ತಕ ಪರಿಷ್ಕರಣೆ ಹಿಂದೆಗೆದುಕೊಂಡಿದ್ದರೇ? ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು. ನಾವು ಈ ಬಗ್ಗೆ ಮುಕ್ತವಾಗಿದ್ದೇವೆ. ತಪ್ಪುಗಳನ್ನು ಸರಿಪಡಿಸಿ ಮರುಮುದ್ರಣ ಮಾಡಲು ಸಿದ್ಧರಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT