<p><strong>ಬೆಂಗಳೂರು: </strong>ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೋಡ್ ಶೋ ನಡೆಸುತ್ತಿದ್ದಾರೆ. </p>.<p>ಬಿಜೆಪಿ 'ವಿಜಯ ಸಂಕಲ್ಪ ಅಭಿಯಾನ'ದ ಅಂಗವಾಗಿ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ರೋಡ್ ಶೋ ನಡೆಸುತ್ತಿರುವ ಮಾರ್ಗದಲ್ಲಿ ಪೊಲೀಸರ ಬಿಗಿ ಭದ್ರತೆ ಏರ್ಪಡಿಸಲಾಗಿದೆ. </p>.<p>ರೋಡ್ ಶೋಗೆ ಜನಸಾಗರವೇ ಹರಿದು ಬಂದಿದ್ದು, ಪ್ರವಾಸಿ ಮಂದಿರದಿಂದ ಗಾಳಿ ಮರೆಮ್ಮ ದೇವಸ್ಥಾನದವರೆಗೆ ರೋಡ್ ಶೋ ನಡೆಯಲಿದೆ.</p>.<p>ಅಮಿತ್ ಶಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಪ್ರಲ್ಹಾದ ಜೋಶಿ ಸಾಥ್ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೋಡ್ ಶೋ ನಡೆಸುತ್ತಿದ್ದಾರೆ. </p>.<p>ಬಿಜೆಪಿ 'ವಿಜಯ ಸಂಕಲ್ಪ ಅಭಿಯಾನ'ದ ಅಂಗವಾಗಿ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ರೋಡ್ ಶೋ ನಡೆಸುತ್ತಿರುವ ಮಾರ್ಗದಲ್ಲಿ ಪೊಲೀಸರ ಬಿಗಿ ಭದ್ರತೆ ಏರ್ಪಡಿಸಲಾಗಿದೆ. </p>.<p>ರೋಡ್ ಶೋಗೆ ಜನಸಾಗರವೇ ಹರಿದು ಬಂದಿದ್ದು, ಪ್ರವಾಸಿ ಮಂದಿರದಿಂದ ಗಾಳಿ ಮರೆಮ್ಮ ದೇವಸ್ಥಾನದವರೆಗೆ ರೋಡ್ ಶೋ ನಡೆಯಲಿದೆ.</p>.<p>ಅಮಿತ್ ಶಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಪ್ರಲ್ಹಾದ ಜೋಶಿ ಸಾಥ್ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>