‘ಕನ್ನಡಿಗರ ಭಾವನೆಗಳಿಗೆ ಕೊಳ್ಳಿ ಇಡಲು ಹೊರಟಿದ್ದ ಬೆಳಗಾವಿಯ ಕೆಲವು ಎಂ.ಇ.ಎಸ್.ಮುಖಂಡರ ಮುಖಕ್ಕೆ ಮಸಿ ಬಳಿದಿದ್ದಾರೆಂದು ಆರೋಪಿ ರಾಜ್ಯದ ಪೊಲೀಸರು ಕನ್ನಡ ಚಳವಳಿಗಾರರನ್ನು ಬಂಧಿಸಿದ್ದಾರೆ. ಅವರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ. ಅವರನ್ನು ಕೂಡಲೇ ಬಿಡುಗಡೆ ಮಾಡಿ, ಮೊಕದ್ದಮೆ ಹಿಂದಕ್ಕೆ ಪಡೆಯಬೇಕು’ ಎಂದೂ ಆಗ್ರಹಿಸಿದ್ದಾರೆ.