ಪಿಎಫ್ಐ, ಎಸ್ಡಿಪಿಐ ಮುಖಂಡರು ಹಾಗೂ ಕಾರ್ಯಕರ್ತರ ಮೇಲಿದ್ದ ಪ್ರಕರಣಗಳನ್ನು ರದ್ದು ಮಾಡಿದ್ದ ಸಿದ್ದರಾಮಯ್ಯ, ರಾಜ್ಯಕ್ಕೆ ‘ಪಿಎಫ್ಐ ಭಯೋತ್ಪಾದನಾ ಭಾಗ್ಯ’ ನೀಡಿದ್ದರು. ಈಗ ಆ ಸಂಘಟನೆಗಳ ನಿಷೇಧ ನುಂಗಲಾರದ ಬಿಸಿತುಪ್ಪದಂತಾಗಿದೆ. ಓಲೈಕೆ, ತುಷ್ಟೀಕರಣ, ಹಿಂದೂ ವಿರೋಧಿ ರಾಜಕಾರಣ ಮುಂದಿನ ಚುನಾವಣೆಯಲ್ಲಿ ಫಲ ಕೊಡುವುದಿಲ್ಲ ಎಂದು ಛೇಡಿಸಿದ್ದಾರೆ.