‘24 ಸಾವಿರ ವಿದ್ಯಾರ್ಥಿಗಳಿಗೆ ಪಿಯು ಅಂಕ ಪರಿಗಣಿಸಿ, ರ್ಯಾಂಕಿಂಗ್ ಕೊಟ್ಟರೆ ಎರಡೂ ವರ್ಷ 3 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಈ ವಿಷಯದಲ್ಲಿ ಕೆಇಎ ನಿರ್ಧಾರ ಸರಿಯಾಗಿದೆ. ಪ್ರಾಧಿಕಾರದ ನಿರ್ಧಾರಕ್ಕೆ ಸರ್ಕಾರ ಬದ್ಧ. ಇದನ್ನು ಸಿಎಂ ಗಮನಕ್ಕೆ ತರಲಾಗಿದೆ. ಕೆಇಎ ನಿರ್ಧಾರ ತೃಪ್ತಿ ತಾರದಿದ್ದರೆ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಲು ಅವಕಾಶವಿದೆ’ ಎಂದರು.