‘ಕೆಲ ಅಭ್ಯರ್ಥಿಗಳ ಒಎಂಆರ್ ಪ್ರತಿ
ಗಳನ್ನು ನೀಡುವಂತೆ ಕೆಇಎ ಅಧಿಕಾರಿ
ಗಳಿಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಉತ್ತ
ರಿಸಿರುವ ಅಧಿಕಾರಿಗಳು, ‘ಒಎಂಆರ್ ಪ್ರತಿಗಳು ಭದ್ರತೆಯಲ್ಲಿದ್ದು, ಅವುಗಳನ್ನು ಹೊರಗೆ ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದ್ದು, ಇದು ಮುಗಿದ ಬಳಿಕವೇ ಒಎಂಆರ್ ಪ್ರತಿಗಳನ್ನು ನೀಡಲಾಗುವುದು. ಅಲ್ಲಿಯವರೆಗೂ ಕಾಲಾವಕಾಶ ನೀಡಿ ಎಂದಿದ್ದಾರೆ. ಹೀಗಾಗಿ, ಕಾಲಾವಕಾಶ ನೀಡಲಾಗಿದೆ’ ಎಂದೂ ತಿಳಿಸಿವೆ.