ನೆರೆಯ ಕೇರಳದ ಪ್ರಸ್ತುತ ಪರಿಸ್ಥಿತಿ ಪರಿಗಣಿಸಿ, ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸುವಂತೆ ಸೂಚಿಸಲಾಗಿದೆ. pic.twitter.com/RdM2DiXPwZ