ಇಲ್ಲಿನ ‘ಕಾನ್ಸ್ಟಿಟ್ಯೂಷನ್ ಕ್ಲಬ್’ ಸಭಾಂಗಣದಲ್ಲಿ ಸಮಿತಿಯು ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಬಿ.ಆರ್. ಪಾಟೀಲ ಅವರೊಂದಿಗೆ ರೈತಪರ ಮುಖಂಡರಾದ ರಾಕೇಶ್ ಟಿಕಾಯತ್, ಯೋಗೇಂದ್ರ ಯಾದವ್, ಅಶೋಕ್ ದಾಮ್ಲೆ, ಡಾ.ದರ್ಶನ್ ಪಾಲ್, ಹನನ್ ಮುಲ್ಲಾ, ವಿನಾಯಕರಾವ್ ಮುಲ್ಲಾ ಮತ್ತಿತರರಿಗೆ ನಿವೃತ್ತ ನ್ಯಾಯಮೂರ್ತಿ ಕೊಳಸೆ ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡಿದರು.