<p><strong>ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ):</strong> ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.</p>.<p>ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ):</strong> ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.</p>.<p>ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>