ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿತ್ತೂರು ಉತ್ಸವಕ್ಕೆ : ₹ 2 ಕೋಟಿ ನೆರವು- ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವ

Last Updated 1 ಅಕ್ಟೋಬರ್ 2022, 3:17 IST
ಅಕ್ಷರ ಗಾತ್ರ

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.

ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT