‘ಕರ್ನಾಟಕದಲ್ಲಿ ಮೂರು ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗಿ ಶುದ್ಧ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಆಮ್ ಆದ್ಮಿ ಪಕ್ಷವನ್ನು ಸಂಪೂರ್ಣ ಬೆಂಬಲಿಸುವುದು ಅಗತ್ಯ ಮತ್ತು ಅನಿವಾರ್ಯವಾಗಿದೆ. ಹೀಗಾಗಿ, ರೈತ ಸಂಘದ ಕಾರ್ಯಕರ್ತರು ದಿನದ 24 ಗಂಟೆಯೂ ಶ್ರಮಿಸಬೇಕು. ವಿಧಾನಸೌಧವನ್ನು ಶುದ್ಧೀಕರಿಸಲು ಬದಲಾವಣೆ ಅಗತ್ಯ’ ಎಂದು ಹೇಳಿದರು.