ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸ್ಥಾನದಲ್ಲಿ ಚಂದ್ರಶೇಖರ ಶೆಟ್ಟಿ ಮತ್ತು ಸದಸ್ಯ ಸ್ಥಾನದಲ್ಲಿ ಗಣೇಶ್ ಕಿಣಿ ಮುಂದುವರಿಯಬಹುದು. ಅವರು ಸಮಿತಿಯು ಸಭೆ ಹಾಗೂ ದೈನಂದಿನ ಚಟುವಟಿಕೆಗಳನ್ನು ನಡೆಸಬಹುದು. ಆದರೆ, ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿಗೆ ಮೇಲ್ಮನವಿದಾರರು ಮತದಾನ ಮಾಡುವಂತಿಲ್ಲ’ ಎಂದು ನ್ಯಾಯಪೀಠ ಮಧ್ಯಂತರ ಆದೇಶ ನೀಡಿದೆ.