‘ಕೃಷ್ಣಾ’ದಲ್ಲಿ ಮಾತನಾಡಿದ ಅವರು, ‘ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಜತೆ ಮಾತುಕತೆ ನಡೆಸಿದ್ದೇನೆ. ಅವರು ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಪಠ್ಯ ಕೈಬಿಡಲಾಗಿದೆ ಎಂಬ ವದಂತಿಗೆ ಈಡಿಗರು, ಬಿಲ್ಲವರು ಮತ್ತು ನಾರಾಯಣ ಗುರುಗಳ ಅನುಯಾಯಿಗಳು ಕಿವಿಗೊಡಬಾರದು’ ಎಂದೂ ಮನವಿ ಮಾಡಿದರು.