‘ಕೇಂದ್ರ ಹಾಗೂ ರಾಜ್ಯದಲ್ಲಿ ನಿಮ್ಮದೇ ಸರ್ಕಾರಗಳಿವೆ. ಸಂಸತ್ತಿನಲ್ಲಿ ಅರಣ್ಯ ಇಂಡೀಕರಣ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಬಗರ್ಹುಕುಂ ಸಾಗುವಳಿದಾರಿಗೆ ಹಕ್ಕುಪತ್ರ ದೊರಕಿಸಬೇಕು. ಈ ಕುರಿತು ಕಾಂಗ್ರೆಸ್ ಸಹ ಸಂಸತ್ನಲ್ಲಿ ಧ್ವನಿ ಎತ್ತಲಿದೆ. ಸಹೋದರ ಡಿ.ಕೆ.ಸುರೇಶ್ ಮುಂದಿನ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.