ರಾಜ್ಯ ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿಯನ್ನ 7 ರಿಂದ 5 ಕೆಜಿಗೆ ಹಾಗೂ ಕೊರೊನ ಸಂಕಷ್ಟದ ಸಮಯದಲ್ಲೂ ಅಕ್ಕಿಯನ್ನು 5 ರಿಂದ 2 ಕೆಜಿಗೆ ಕಡಿತಗೊಳಿಸಿದ್ದನ್ನು ಖಂಡಿಸಿ, ಅಕ್ಕಿ ಕೇಳಿದ ರೈತನನ್ನು 'ಸತ್ತು ಹೋಗು' ಎಂದು ಹೇಳಿದ ಆಹಾರ ಸಚಿವ ಉಮೇಶ್ ಕತ್ತಿ ನಡವಳಿಕೆ ಖಂಡಿಸಿ, ಉಮೇಶ್ ಕತ್ತಿ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ, ಈ ಕೆಳಗಿನ ಹ್ಯಾಷ್ಟ್ಯಾಗ್ ಬಳಸಿ, @BJP4Karnataka, @BSYBJP, ಉಮೇಶ್ ಕತ್ತಿ ಅವರನ್ನು ಟ್ಯಾಗ್ ಮಾಡಿ ಎಂದು ಕಾಂಗ್ರೆಸ್ ಹೇಳಿದೆ.