'ನಿಮ್ಮ ಸಂತೋಷವನ್ನೂ ವಿಮೆಗೆ ಒಳಪಡಿಸಲಾಗಿದೆ' ಇದು ಕೇಂದ್ರ ಸರ್ಕಾರದ ಪ್ರತಿಷ್ಠಿತ ಬೆಳೆ ವಿಮೆ ಯೋಜನೆಯ ಘೋಷ ವಾಕ್ಯ. ವಾಸ್ತವದಲ್ಲಿ ಇದು ಅನ್ನದಾತರ ಸಂತೋಷವನ್ನೇ ಕಸಿದುಕೊಂಡಿದೆ. ಕಳ್ಳರ ಸಂತೆಯಲ್ಲಿ ಎಲ್ಲರೂ ಪಿಕ್ಪಾಕೆಟ್ ಮಾಡುವವರೇ. ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೆಳೆ ವಿಮೆ ಯೋಜನೆಯು ಸಾಕ್ಷಿ ಹೇಳುತ್ತಿದೆ‘ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.