ಬಿಜೆಪಿ ಸರ್ಕಾರ ₹20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿತು.
ಅದರೆ ಜನರನ್ನು ಕೇಳಿದಾಗ ಯಾರೊಬ್ಬರಿಗೂ ಪರಿಹಾರ ಬಂದಿಲ್ಲ ಎಂದು ಹೇಳುತ್ತಿದ್ದಾರೆ.
ರೈತರು, ಕಾರ್ಮಿಕರು, ಉದ್ಯೋಗ ಕಳೆದುಕೊಂಡವರು, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡದ ಬಿಜೆಪಿ ಸರ್ಕಾರ ಈಗ ಸಂಭ್ರಮಾಚರಣೆ ಮಾಡುತ್ತಿದೆ. ಇದು ಖಂಡನೀಯ. - @DKShivakumarpic.twitter.com/GyojAuoy72