ರಾಜಕೀಯ ಸಭೆ, ಸಮಾರಂಭ ಬೇಡ ಎಂಬ ಸಾಮಾನ್ಯ ನಿಯಮ ಪಾಲಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ. ಆದರೆ, ಬಿಜೆಪಿಗೆ ಒಂದು ನಿಯಮ, ಇತರ ಪಕ್ಷಗಳಿಗೆ ಒಂದು ನಿಯಮ ಇದೆಯೆ? ಕೇಂದ್ರ ಸಚಿವರ ಪ್ರವಾಸದ ವೇಳೆ ಗಾಳಿಯಲ್ಲಿ ಗುಂಡು ಹಾರಿಸಲಾಗುತ್ತಿದೆ. ಮುಖ್ಯಮಂತ್ರಿವರು ಪೊಲೀಸ್ ಕಾನ್ಸ್ಟೆಬಲ್ಗಳನ್ನು ಅಮಾನತು ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸಬೇಕು ಎಂದು ಟೀಕಿಸಿದರು.