ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ವಿ.ಆರ್‌. ಸುದರ್ಶನ್‌ ರಾಜೀನಾಮೆ

Last Updated 5 ಅಕ್ಟೋಬರ್ 2022, 20:44 IST
ಅಕ್ಷರ ಗಾತ್ರ

ಕೋಲಾರ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರ ನಡೆಸುವ ಉದ್ದೇಶದಿಂದ ವಿ.ಆರ್‌.ಸುದರ್ಶನ್ ಅವರು ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

‘ಪಕ್ಷದಕೇಂದ್ರೀಯ ಚುನಾವಣಾ ಸಮಿತಿ ಮುಖ್ಯಸ್ಥ ಮಧುಸೂದನ್‌ ಮಿಸ್ತ್ರಿ ನಿರ್ದೇಶಿಸಿರುವ ಪ್ರಕಾರ ಪ್ರಚಾರ ನಡೆಸುವವರು ಪಕ್ಷದಲ್ಲಿ ಯಾವುದೇ ಸ್ಥಾನ ಹೊಂದಿರಬಾರದು. ಹೀಗಾಗಿ, ಈ ನಿರ್ಧಾರ ಕೈಗೊಂಡಿದ್ದು, ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸಿದ್ದೇನೆ’
ಎಂದು ಸುದರ್ಶನ್‌ ಅವರುಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT