ರಾಷ್ಟ್ರಪತಿಗೆ ಬರೆದಿದ್ದ ಪತ್ರಕ್ಕೆ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ. ಕುಮಾರಸ್ವಾಮಿ, ಶಾಸಕರಾದ ಈಶ್ವರ ಖಂಡ್ರೆ, ಎ.ಟಿ. ರಾಮಸ್ವಾಮಿ, ಆರಗ ಜ್ಞಾನೇಂದ್ರ, ರಾಜಾ ವೆಂಕಟಪ್ಪ ನಾಯಕ, ಅಖಂಡ ಶ್ರೀನಿವಾಸ ಮೂರ್ತಿ, ಕೆ.ಬಿ. ಅಶೋಕ ನಾಯ್ಕ, ಎನ್. ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಆರ್. ಧರ್ಮಸೇನ, ಯು.ಬಿ. ವೆಂಕಟೇಶ್, ಮೋಹನ್ ಕುಮಾರ್ ಕೊಂಡಜ್ಜಿ, ವಿವೇಕರಾವ್ ವ. ಪಾಟೀಲ, ಕೆ.ಟಿ. ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಎನ್. ಅಪ್ಪಾಜಿ ಗೌಡ ಮತ್ತು ನಜೀರ್ ಅಹ್ಮದ್ ಸಹಿ ಮಾಡಿದ್ದರು.