ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ‘ಈ ಪ್ರಕರಣದ ಕುರಿತು ಕೆಎಟಿ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿದ ತೀರ್ಪುಗಳನ್ನು ಪರಾಮರ್ಶಿಸಿ, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೇ, ಬೇಡವೇ ಎಂಬ ಬಗ್ಗೆ ಶಿಫಾರಸು ಮಾಡಲು ಮುಖ್ಯಮಂತ್ರಿಯವರ ಸೂಚನೆಯಂತೆ ಸಂಪುಟ ಉಪ ಸಮಿತಿ ರಚಿಸಲಾಗಿದೆ’ ಎಂದರು.