ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿಲ್ಲ. ಆದರೆ, ಕೆಪಿ ಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮ ಕಾತಿಗೆ ನಿಯಮ ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ 2016ರ ಜ. 21ರಂದು ಹೊರಡಿಸಿರುವ ಆದೇಶ ಜಾರಿ ಕುರಿತು ಅರ್ಜಿದಾರರು ಪರ್ಯಾಯ ಪರಿಹಾರ ಕ್ರಮ ಕೈಗೊಳ್ಳ ಬಹುದು‘ ಎಂದು ನಿರ್ದೇಶಿಸಿತು.