ವಿಧಾನ ಪರಿಷತ್ನಲ್ಲಿ ಜೆಡಿಎಸ್ನ ಗೋವಿಂದರಾಜು ಅವರು ಮಂಗಳವಾರ ಮಂಡಿಸಿದ ಗಮನ ಸೆಳೆಯವ ಸೂಚನೆಗೆ ಉತ್ತರಿಸಿದ ಸಚಿವರು, ‘ಕೊಪ್ಪಳದಲ್ಲಿ ಜಿಲ್ಲಾ ಖನಿಜ ನಿಧಿ ಹಣವನ್ನು ಬಳಸಿಕೊಂಡು ಪ್ರಾಯೋಗಿಕವಾಗಿ 20 ಕೃಷಿ ಸಂಜೀವಿನಿ ವಾಹನಗಳನ್ನು ಸೇವೆಗೆ ಒದಗಿಸಲಾಗಿತ್ತು. ಈಗ ಅದನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುವುದು’ ಎಂದರು.