ಶುಕ್ರವಾರ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಪು ಆಕ್ಷೇಪಣೆ ವಿಚಾರಣೆಗೆ ಸುಪ್ರೀಂ ಕೋರ್ಟ್ ನಲ್ಲಿ ಶೀಘ್ರ ವಿಶೇಷ ಬೆಂಚ್ ಸ್ಥಾಪನೆಯಾಗಲಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ನ್ಯಾಯಾದೀಶರು ಹಿಂದೆ ಸರಿದಿದ್ದು, ಹೊಸ ನ್ಯಾಯಾಧೀಶರ ನೇಮಕಕ್ಕೆ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ತಿಂಗಳು ವಿಚಾರಣೆ ಆರಂಭವಾಗಲಿದೆ ಎಂದರು