‘2015ರ ಸೆಪ್ಟೆಂಬರ್ನಲ್ಲಿಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದಿದ್ದ ಪೆರಿಯಾರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ, ಕೆ.ಎಸ್. ಭಗವಾನ್, ಚಂದ್ರಶೇಖರ ಪಾಟೀಲ (ಚಂಪಾ) ಮತ್ತು ಎಂ.ಕಲೈ ಸೆಲ್ವಿ ಹಿಂದೂಗಳ ಭಾವನೆ ಕೆರಳಿಸುವಂತಹ ಪ್ರಚೋದನಕಾರಿ ಭಾಷಣ ಮಾಡಿದ್ದರು’ ಎಂದು ಆರೋಪಿಸಿಶ್ಯಾಮ ಸುದರ್ಶನ್ ಭಟ್ ಎಂಬುವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.