ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತ ನಾಡಿದರು. ‘ಬಿ.ಎಸ್. ಯಡಿಯೂರಪ್ಪ ಅವರು ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದಾರೆ. ಸ್ವಪಕ್ಷಿಯರನ್ನೇ ಕಡೆಗಣಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕರು ಹೈಕಮಾಂಡ್ಗೆ ದೂರು ನೀಡುತ್ತಿರುವುದು ನಿಜವೇ’ ಎಂಬ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.