ಮೂವರೇ ಸಾಕು: ‘ಕಾಂಗ್ರೆಸ್ಗೆ ಈಗ ಯಾವ ಅಸ್ತಿತ್ವವೂ ಉಳಿದಿಲ್ಲ. ಕುತಂತ್ರದ ರಾಜಕಾರಣ ಮಾಡುತ್ತ ಬಂದಿರುವ ಕಾಂಗ್ರೆಸ್ ದೇಶ ಮತ್ತು ರಾಜ್ಯದಿಂದ ನಿರ್ನಾಮ ಆಗುವುದರಲ್ಲಿ ಯಾವ ಅನುಮಾನವೂ ಇಲ್ಲ. ಕಾಂಗ್ರೆಸ್ ಪಕ್ಷ ನಿರ್ನಾಮ ಮಾಡಲು ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಜಮೀರ್ ಅಹಮ್ಮದ್ ಈ ಮೂವರೇ ಸಾಕು’ ಎಂದರು.