ಪ್ರಗತಿ ಪರಿಶೀಲನೆ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹದ ವಿಚಾರದಲ್ಲಿ ಸ್ಪರ್ಧೆಗೆ ಬಿದ್ದವರಂತೆ ನಾ ಮುಂದು ತಾ ಮುಂದು ಅಂತ ಮುನ್ನುಗ್ಗುತ್ತಿದ್ದಾರೆ. ಗೋವಿನ ಶಾಪದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು. ಸರ್ಕಾರ ಕಳೆದುಕೊಂಡರು. ಆದರೂ ಬುದ್ಧಿ ಬಂದಿಲ್ಲ. ಈಗ ಮತ್ತೆ ರಾಮನ ವಿಚಾರದಲ್ಲಿ ಮಾತನಾಡಿದ್ದರಿಂದ ಕಾಂಗ್ರೆಸ್ನೆಲದೊಳಗೆ ಹೋಗುತ್ತೆ ಎಂದು ಹೇಳಿದರು.