ಅವರು ಈ ರೀತಿಯ ತರಲೆ ಮಾತು ಆಡಿಯೇ ಸ್ಥಾನ ಕಳೆದುಕೊಂಡಿದ್ದಾರೆ. ಸಿದ್ದರಾಮಯ್ಯ ಮಾತಿಗೆ ಕಾಂಗ್ರೆಸ್ ಪಕ್ಷದ ನಾಯಕರೇ ಕಿಮ್ಮತ್ತು ಕೊಡುತ್ತಿಲ್ಲ. ನಾವೇಕೆ ಬೆಲೆ ಕೊಡಬೇಕು ಎಂದು ಏಕವಚನದಲ್ಲಿ ತಿರುಗೇಟು ನೀಡಿದರು.ಸಮುದಾಯದ ಸಂಘಟನೆ ವಿಚಾರವಾಗಿ ಸೂಕ್ತ ಸಮಯದಲ್ಲಿ ಸಿದ್ದರಾಮಯ್ಯಗೆ ಉತ್ತರ ಕೊಡ್ತುತ್ತೇನೆ ಎಂದರು.