‘ನಾನು ಹಿಂದುತ್ವ ನಂಬಿಕೊಂಡು ರಾಜಕಾರಣದಲ್ಲಿ ಬೆಳೆದಿದ್ದೇನೆ. ಈಗಲೂ ಅದನ್ನೇ ನಂಬಿ ಮುಂದುವರಿದಿದ್ದೇನೆ. ಆದರೆ, ‘ಅಹಿಂದ’ ನಂಬಿಕೊಂಡು ರಾಜಕಾರಣದಲ್ಲಿ ಮೇಲೆ ಬಂದ ಸಿದ್ದರಾಮಯ್ಯ ಈಗ ‘ಹಿಂದ’ ಎನ್ನುತ್ತಿದ್ದಾರೆ. ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ವರ್ಗಗಳನ್ನೇ ಹಿಂದೆ ತಳ್ಳುತ್ತಿದ್ದಾರೆ’ ಎಂದೂ ಅವರು ಲೇವಡಿ ಮಾಡಿದರು.