ಸಿಂಡಿಕೇಟ್ ಬ್ಯಾಂಕ್ನ ಉತ್ತರಹಳ್ಳಿ ಶಾಖೆಯ ಸಹಾಯಕ ವ್ಯವಸ್ಥಾಪಕರಾಗಿದ್ದ ಎಂ.ಡಿ. ಜಯರಾಂ, ಕರ್ನಾಟಕ ಕೃಷಿ ಮಾರಾಟ ಮಂಡಳಿಯ ಉಪ ಪ್ರಧಾನ ವ್ಯವಸ್ಥಾಪಕ ಸಿದ್ದಗಂಗಯ್ಯ, ವಿಜಯ್ ಆಕಾಶ್, ನಾಗರಾಜು, ರೇವಣ್ಣ, ಮೊಹಮ್ಮದ್ ಮುಸ್ತಾಫಾ ಮತ್ತು ಇತರ ಆರೋಪಿಗಳಿಗೆ ಸೇರಿದ ₹ 4.98 ಕೋಟಿ ಮೌಲ್ಯದ ಬ್ಯಾಂಕ್ ಠೇವಣಿ, ನಗದು, ಚಿನ್ನಾಭರಣ ಹಾಗೂ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಪ್ರಕಟಣೆ ತಿಳಿಸಿದೆ.