ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ನಿರ್ದೇಶಕಿ ಮಂಜುಶ್ರೀ, ಐಐಎಂ–ಬಿ ನಿರ್ದೇಶಕ ಪ್ರೊ. ವೆಂಕಟೇಶ್, ಉದ್ಯೋಗ ಮತ್ತು ತರಬೇತಿ ಇಲಾಖೆ ನಿರ್ದೇಶಕಿ ಜ್ಯೋತಿ, ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಸರ್ಕಾರಿ ತಾಂತ್ರಿಕ ತರಬೇತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಉಪಸ್ಥಿತರಿದ್ದರು.